ಮೈಸೂರು: ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಬೆಂಗಳೂರು-ಮೈಸೂರು ಎಕ್ಸಪ್ರೆಸ್ವೇ ನಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಮಹಿಳೆಯರು ಉರುಳು ಸೇವೆ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. 420 ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಎಂದು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರುಗಳ ಕೆಳಗೆ ಅಡ್ಡಲಾಗಿ ಮಲಗಿ ಆಕ್ರೋಶ ವ್ಯಕ್ತಪಡಿಸಿದರು.