ಕೋಲಾರ: ಪ್ರಧಾನಿ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕು ಕುರುಡುಮಲೆ ವಿನಾಯಕ ದೇವಾಲಯಕ್ಕೆ ಭೇಟಿ ನೀಡಿದ ಬಿಎಸ್ ಯಡಿಯೂರಪ್ಪ ಅವರು ಪ್ರಾರ್ಥನೆ ಸಲ್ಲಿಸಿದರು. ಪ್ರಾರ್ಥನೆ, ಪೂಜೆ ಸಲ್ಲಿಸಲು ಹೋಗುವ ಮೊದಲು ಹುಂಡಿಗೆ ಒಂದು ಲಕ್ಷ ರೂಪಾಯಿ ಕಾಣಿಕೆ ಹಾಕಿದರು.
ಕೋಲಾರ: ಪ್ರಧಾನಿ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕು ಕುರುಡುಮಲೆ ವಿನಾಯಕ ದೇವಾಲಯಕ್ಕೆ ಭೇಟಿ ನೀಡಿದ ಬಿಎಸ್ ಯಡಿಯೂರಪ್ಪ ಅವರು ಪ್ರಾರ್ಥನೆ ಸಲ್ಲಿಸಿದರು. ಪ್ರಾರ್ಥನೆ, ಪೂಜೆ ಸಲ್ಲಿಸಲು ಹೋಗುವ ಮೊದಲು ಹುಂಡಿಗೆ ಒಂದು ಲಕ್ಷ ರೂಪಾಯಿ ಕಾಣಿಕೆ ಹಾಕಿದರು.
Sign in to your account