ಮುಖ್ಯಮಂತ್ರಿ ಸಿದ್ದರಾಮಯ್ಯ ಜವಾಬ್ದಾರಿಯುತ ಸ್ಥಾನದಲ್ಲಿದ್ದವರು ಮೈ ಮರೆತಿದ್ದಾರೆ. ಅವರು ತಾವು ಪ್ರತಿಪಕ್ಷ ನಾಯಕರು ಅಂತಾ ಅಂದುಕೊಂಡಿದ್ದಾರೆ. ತಮಿಳುನಾಡು ಜೊತೆ ಸಿಎಂ ಸಿದ್ದರಾಮಯ್ಯ ಏನಾದರೂ ಮಾತನಾಡಿ ನೀರು ಉಳಿಸಲು ಪ್ರಯತ್ನ ಮಾಡಿದ್ದೀರಾ? ಸುಮ್ಮನೆ ಬೊಗಳೆ ಬಿಟ್ಟುಕೊಂಡು ನಾಡಿನ ಹಿತ ಕೈ ಚೆಲ್ಲಿದ್ದೀರಿ ಎಂದು ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ ಕಿಡಿಕಾರಿದ್ದಾರೆ.