ಹಾಸನ ಜಿಲ್ಲೆಯ ಬೇಲೂರು ಚನ್ನಕೇಶವ ದೇಗುಲದಲ್ಲಿ ಚನ್ನಕೇಶವಸ್ವಾಮಿ ದೇಗುಲದ ಭಕ್ತರು, ಆಡಳಿತ ಮಂಡಳಿ ನಡುವೆ ಜಟಾಪಟಿ ನಡೆದಿದೆ. ಅಡ್ಡೆಗಾರರಿಗೆ ಅಗೌರವ ಆರೋಪ ಉತ್ಸವದಲ್ಲಿ ಅಡ್ಡೆಹೊರಲು ನಿರಾಕರಿಸಲಾಗಿದೆ. ಆಡಳಿತಾಧಿಕಾರಿ ತಹಶೀಲ್ದಾರ್ ಮಮತಾ ವಿರುದ್ಧ ಅಡ್ಡೆಗಾರರು ಆಕ್ರೋಶ ಹೊರ ಹಾಕಿದ್ದು ಚನ್ನಕೇಶವಸ್ವಾಮಿ ಅನಂತ ಪದ್ಮನಾಭ ಉತ್ಸವಕ್ಕೆ ಅಡ್ಡೆಗಾರರು ಬಂದಿಲ್ಲ.