ಮೈಸೂರು ತಾಲೂಕಿನ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಆಶ್ರಯದಲ್ಲಿ ನಗರದ ಕುಂಬಾರಕೊಪ್ಪಲಿನ ಪಶು ಆಸ್ಪತ್ರೆಯಲ್ಲಿ ಭಾನುವಾರ ಸಾಕುಪ್ರಾಣಿಗಳಿಗೆ ಉಚಿತ ರೇಬೀಸ್ ಲಸಿಕಾ ಅಭಿಯಾನ ಆಯೋಜಿಸಲಾಗಿತ್ತು.ಮೈಸೂರು ತಾಲೂಕಿನ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಆಶ್ರಯದಲ್ಲಿ ನಗರದ ಕುಂಬಾರಕೊಪ್ಪಲಿನ ಪಶು ಆಸ್ಪತ್ರೆಯಲ್ಲಿ ಭಾನುವಾರ ಸಾಕುಪ್ರಾಣಿಗಳಿಗೆ ಉಚಿತ ರೇಬೀಸ್ ಲಸಿಕಾ ಅಭಿಯಾನ ಆಯೋಜಿಸಲಾಗಿತ್ತು. ನಗರಪಾಲಿಕೆ ಸದಸ್ಯರಾದ ಶ್ರೀನಿವಾಸ, ಉಷಾ ಕುಮಾರ್, ಇಲಾಖೆಯ ಸಹಾಯಕ ನಿರ್ದೇಶಕ ಡಾ.ಮ.ಪು. ಪೂರ್ಣಾನಂದ, ಮುಖ್ಯ ಪಶುವೈದ್ಯಾಧಿಕಾರಿ ಡಾ. ಗೋಪಿನಾಥ, ಜಾನುವಾರು ಅಧಿಕಾರಿ ರಾಮಲಿಂಗಯ್ಯ, ಪಶುವೈದ್ಯಕೀಯ ಪರೀಕ್ಷಕರಾದ ಕೃಷ್ಣಯ್ಯ, ಹರೀಶ್, ಫಿರ್ದೋಸ್ ಇದ್ದರು.