ಮೈಸೂರು:ಮಂಗಳವಾರ ಮುಂಜಾನೆ ಮೈಸೂರಿನ ಟಿಕೆ ಲೇಔಟ್ನಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯಅವರ ಖಾಸಗಿ ನಿವಾಸದ ಮೇಲೆ ಕಲ್ಲು ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸರಸ್ವತಿಪುರಂ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸತ್ಯಮೂರ್ತಿ ಆರೋಪಿ. ಸತ್ಯಮೂರ್ತಿ ಸಿಎಂ ಸಿದ್ದರಾಮಯ್ಯ ಅವರ ಮನೆಗೆ ಕಲ್ಲು ಎಸೆದು ಪರಾರಿಯಾಗಿದ್ದನು.