ಇಂದು ಮಧ್ಯಾಹ್ನ 3.20ಕ್ಕೆ ಬೆಂಗಳೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸಲಿದ್ದಾರೆ. ದೆಹಲಿಯಿಂದ ಹೆಚ್ಎಎಲ್ ಏರ್ಪೋರ್ಟ್ಗೆ ಆಗಮಿಸಲಿದ್ದಾರೆ. ಇಂದು ಸಂಜೆ 4 ಗಂಟೆಗೆ ಬನ್ನೇರುಘಟ್ಟ ರಸ್ತೆಯಲ್ಲಿ ಐಐಎಂ ಸಂಸ್ಥಾಪನಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಇಂದು ಸಂಜೆ 6.05ಕ್ಕೆ ಬೆಂಗಳೂರಿನಿಂದ ಚೆನ್ನೈಗೆ ತೆರಳಲಿದ್ದಾರೆ.