ಗುಂಡ್ಲುಪೇಟೆ : ತಾಲೂಕಿನ ಬೇಗೂರು ಸಮೀಪದ ಕುಲಗಾಣ ಗ್ರಾ.ಪಂ ವ್ಯಾಪ್ತಿಯಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ ಮತದಾನ ಜಾಗೃತಿ ಅಭಿಯಾನ ನಡೆಸಲಾಯಿತು. ಗ್ರಾಪಂ ಕಾರ್ಯದರ್ಶಿ ಶಿವನಾಗಪ್ಪ, ಲೆಕ್ಕ ಸಹಾಯಕ ಶಂಕರ್, ಬಿಲ್ ಕಲೆಕ್ಟರ್ ಪ್ರಕಾಶ್, ಕಂಪ್ಯೂಟರ್ ಆಪರೇಟರ್ ಮಹೇಶ್, ಮಂಜುಳ, ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಹಾಜರಿದ್ದರು.