ನಾಗಮಂಗಲ: ತೆಂಗು, ಬಾಳೆ ಮತ್ತು ಅಡಿಕೆ ಮರಗಳಿಂದ ಕೂಡಿದ್ದ ತೋಟಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಪರಿಣಾಮ ಬೆಳೆದು ನಿಂತಿದ್ದ ಗಿಡ ಮರಗಳು, ಹನಿ ನೀರಾವರಿ ಪೈಪ್ ಗಳು ಸುಟ್ಟು ಹೋಗಿರುವ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಸಾತೇನ ಹಳ್ಳಿ ಗ್ರಾಮದ ರೈತ ಕುಮಾರಸ್ವಾಮಿ ಜಮೀನಿನಲ್ಲಿ ನಡೆದಿದೆ.
ನಾಗಮಂಗಲ: ತೆಂಗು, ಬಾಳೆ ಮತ್ತು ಅಡಿಕೆ ಮರಗಳಿಂದ ಕೂಡಿದ್ದ ತೋಟಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಪರಿಣಾಮ ಬೆಳೆದು ನಿಂತಿದ್ದ ಗಿಡ ಮರಗಳು, ಹನಿ ನೀರಾವರಿ ಪೈಪ್ ಗಳು ಸುಟ್ಟು ಹೋಗಿರುವ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಸಾತೇನ ಹಳ್ಳಿ ಗ್ರಾಮದ ರೈತ ಕುಮಾರಸ್ವಾಮಿ ಜಮೀನಿನಲ್ಲಿ ನಡೆದಿದೆ.
Sign in to your account