ಬೆಂಗಳೂರಿನ ಸರ್ವೇಜನ ಆರ್ಟ್ಸ್ ಮತ್ತು ಕಲ್ಚರಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ 7ನೇ ವಾರ್ಷಿಕೋತ್ಸವ ಹಾಗೂ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಬನ್ನೂರಿನ ಸಮಾಜ ಸೇವಕ ಮಹೇಂದ್ರಸಿಂಗ್ ಕಾಳಪ್ಪ ಅವರಿಗೆ ಶ್ರೀ ಜಗಜ್ಯೋತಿ ಬಸವೇಶ್ವರ ಸದ್ಭಾವನ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಡಾ. ಮಾಲತಿ ಶೆಟ್ಟಿ, ಮಾನಸಹೊಳ್ಯ, ಶಶಿಧರ್ ಕೋಟೆ, ಮಾಲತಿ ಸುಧೀರ್ ಸೇರಿದಂತೆ ಪ್ರಮುಖರು ಇದ್ದರು.
Leave a comment