ಪ್ರತಿನಿಧಿ ವರದಿ ಕೊಳ್ಳೇಗಾಲ
ಸಾಹಿತ್ಯ ಮಿತ್ರಕೂಟದಿಂದ ಆ.31ರಂದು ಮಧ್ಯಾಹ್ನ 3 ಗಂಟೆಗೆ ತಾಲೂಕು ಮಟ್ಟದ ಕವಿಗೋಷ್ಠಿಯನ್ನು ಪಟ್ಟಣದ ಅರುಣಾಚಲೇಶ್ವರ ಸಂಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕವಿಗೋಷ್ಠಿಯಲ್ಲಿ ಪಾಲ್ಗೊಳ್ಳುವ ಕವಿಗಳು ಆ.28ರೊಳಗೆ ಮೊ.ಸಂ.8722671167, 9740734011ಗೆ ಕರೆ ಮಾಡಿ ಹೆಸರು ನೊಂದಾಯಿಸಿಕೊಳ್ಳುವಂತೆ ಸಾಹಿತ್ಯ ಮಿತ್ರಕೂಟದ ಕಾರ್ಯದರ್ಶಿ ಸತೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.