ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ವತಿಯಿಂದ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಚಾ.ನಗರ ಜಿಲ್ಲಾ ನೌಕರರ ಸಂಘದ ಖಜಾಂಚಿ ಎಸ್.ಮಹಾದೇವಯ್ಯ ಹಾಗೂ ಶಿಕ್ಷಕ ಸುನಿಲ್ ಗ್ರಾಡ್ಮರ್ ಬ್ಯಾಂಡ್ಮಿಂಟನ್ ಸಿಂಗಲ್ಸ್ ಮತ್ತು ಡಬಲ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದಾರೆ.