ಮಳವಳ್ಳಿ: ಪಟ್ಟಣದ ಪೇಟೆ ಬೀದಿ ನಿವಾಸಿ ಚಿಕ್ಕರಾಜು ಅವರ ಪುತ್ರ ಗಗನ್(14) ಅನಾರೋಗ್ಯದಿಂದ ಮಂಗಳವಾರ ನಿಧನರಾದರು.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಕ ಗಗನ್ನನ್ನು ಮಂಡ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇವರಿಗೆ ತಂದೆ, ತಾಯಿ, ಸಹೋದರಿ ಇದ್ದಾರೆ. ಪಟ್ಟಣದ ಹೊರವಲಯದ ರುದ್ರಭೂಮಿಯಲ್ಲಿ ಬುಧವಾರ ಅಂತ್ಯಕ್ರಿಯೆ ನೆರವೇರಿತು.
4 ಎಂಎಲ್ವಿ 1
ಗಗನ್(14) ಭಾವಚಿತ್ರ