ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ಆಯ್ಕೆಯಾಗಿರುವ ನಂಜನಗೂಡು ತಾಲೂಕು ಹುರ ಗ್ರಾಮದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ಬಾಲಕಿಯರ ತಂಡವನ್ನು ಗಣ್ಯರು ಅಭಿನಂದಿಸಿದರು. ಅಖಿಲ ಕರ್ನಾಟಕ ಸ್ಪೋರ್ಟ್ ಕರಾಟೆ ಅಸೋಸಿಯೇಷನ್ ಉಪಾಧ್ಯಕ್ಷ ಎನ್. ಶಂಕರ್, ಪ್ರಾಂಶುಪಾಲ ಮಂಜುನಾಥ್, ಮುಖ್ಯ ಶಿಕ್ಷಕಿ ಡಿ.ಜೆ. ಆಶಾ, ತರಬೇತುದಾರ ದಿಲೀಪ್ ಕುಮಾರ್, ಸೋಸಲೆ ಸಿದ್ದರಾಜು ಇತರರಿದ್ದರು.