ಚಾಮರಾಜನಗರ : ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದಕ್ಕೆ ಬೆಂಕಿ ಬಿದ್ದ ಘಟನೆ ಪುಣನಜನೂರು ವ್ಯಾಪ್ತಿಯಲ್ಲಿ ಜರುಗಿದೆ. ಮೂರು ಕಡೆ ಅರಣ್ಯಕ್ಕೆ ದುಷ್ಕರ್ಮಿಗಳು ಬೆಂಕಿ ಹಾಕಿದ್ದು, ಅರಣ್ಯ ಸಿಬ್ಬಂದಿ ಬೆಂಕಿ ನಂದಿಸಲು ಹರಸಹಾಸಪಟ್ಟಿದ್ದಾರೆ. ಎರಡು ಸ್ಥಳಗಳಲ್ಲಿ ಸಂಪೂರ್ಣವಾಗಿ ಬೆಂಕಿ ನಂದಿಸುತ್ತಿದ್ದಂತೆ ಮೂರನೇ ಸ್ಥಳದಲ್ಲಿ ಬೆಂಕಿ ಆರ್ಭಟ ಹೆಚ್ಚಾಗಿತ್ತು.