ಇಂದಿನಿಂದ 2 ದಿನಗಳ ಕಾಲ ತುಮಕೂರು ಜಿಲ್ಲೆಯಲ್ಲಿ ಬಿಜೆಪಿ ಬರ ಅಧ್ಯಯನ ನಡೆಸಲಿದೆ. ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಗುಬ್ಬಿ, ಶಿರಾ, ಮಧುಗಿರಿ, ಕೊರಟಗೆರೆ ತಾಲೂಕಿನಲ್ಲಿ ಬರ ಅಧ್ಯಯನ ನಡೆಯಲಿದೆ. ತುಮಕೂರಿನ ಕೆಎಸ್ಎಫ್ಸಿ ಆವರಣದಲ್ಲಿ ಬೆಳಗ್ಗೆ 10.30ಕ್ಕೆ ಕೈಗಾರಿಕೋದ್ಯಮಿಗಳ ಜೊತೆ ಬಿಎಸ್ವೈ ಸಂವಾದ ನಡೆಸಲಿದ್ದಾರೆ.