ಮೈಸೂರು: ಚಾಮುಂಡೇಶ್ವರಿ ಪೂಜೆ ಸಲ್ಲಿಸಿ ಮಹಿಷ ದಸರಾ ಕೈ ಬಿಡಿ ಎಂದು ಚಾಮುಂಡೇಶ್ವರಿ ಭಕ್ತರು ಮನವಿ ಮಾಡಿದ್ದಾರೆ. ಬರಿಗಾಲಲ್ಲಿ ಬೆಟ್ಟ ಹತ್ತಿ ದೇವರಲ್ಲಿ ಪ್ರಾರ್ಥನೆ ಮಾಡಿ ಮಹಿಷ ದಸರಾ ಮಾಡುವವರಿಗೆ ಒಳ್ಳೆಯ ಬುದ್ದಿಕೊಡಲಿ, ದುಷ್ಟರನ್ನು ಶಿಕ್ಷಿಸಿ, ಶಿಷ್ಟರನ್ನು ರಕ್ಷಿಸು ಎಂದು ಭಕ್ತರು ಪ್ರಾರ್ಥನೆ ಮಾಡಿದ್ದಾರೆ.