PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮಂಡ್ಯ-ಚನ್ನಪಟ್ಟಣ ಜೆಡಿಎಸ್ ಮುಖಂಡರ ನಡುವೆ ಗಲಾಟೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > ಮಂಡ್ಯ-ಚನ್ನಪಟ್ಟಣ ಜೆಡಿಎಸ್ ಮುಖಂಡರ ನಡುವೆ ಗಲಾಟೆ
ಬೆಂಗಳೂರುಮಂಡ್ಯಮುಖಪುಟರಾಜಕೀಯ

ಮಂಡ್ಯ-ಚನ್ನಪಟ್ಟಣ ಜೆಡಿಎಸ್ ಮುಖಂಡರ ನಡುವೆ ಗಲಾಟೆ

Prathinidhi News
Last updated: March 25, 2024 3:28 pm
Prathinidhi News
Published March 25, 2024
Share
SHARE

ಬೆಂಗಳೂರು : ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಇಡೀ ರಾಜ್ಯವೇ ಮಂಡ್ಯ ಲೋಕಸಭಾ ಕ್ಷೇತ್ರದ ಚಿತ್ತ ಹರಿಸಿತ್ತು. ಬಿಜೆಪಿ ಬೆಂಬಲಿತ ಸುಮಲತಾ ಅಂಬರೀಶ್ ಮತ್ತು ಜೆಡಿಎಸ್​ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಡುವೆ ತೀವ್ರ ಪೈಪೋಟಿ ನಡೆದು ಸುಮಲತಾ ಅವರು ಗೆದ್ದು ಬೀಗಿದ್ದರು. ಇದೀಗ ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ ಕ್ಷೇತ್ರ ಸುದ್ದು ಮಾಡುತ್ತಿದೆ. ಒಂದೆಡೆ, ಟಿಕೆಟ್ ಕೈತಪ್ಪುವ ಸುಳಿಸುವ ಪಡೆದಿರುವ ಸುಮಲತಾ ಅವರು ಪಕ್ಷೇತರವಾಗಿ ಕಣಕ್ಕಿಳಿಯಬೇಕು ಎಂದು ಬೆಂಬಲಿಗರು ಒತ್ತಡ ಹೇರುತ್ತಿದ್ದರೆ, ಇನ್ನೊಂದೆಡೆ, ಹೆಚ್​ಡಿ ಕುಮಾರಸ್ವಾಮಿ ಸ್ಪರ್ಧೆ ಮಾಡಬೇಕು ಎಂದು ಮಂಡ್ಯ ಜೆಡಿಎಸ್ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ಆದರೆ, ಕುಮಾರಸ್ವಾಮಿ ಸ್ಪರ್ಧೆಗೆ ಚನ್ನಪಟ್ಟಣ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಇದೇ ವಿಚಾರವಾಗಿ ಕಾರ್ಯಕರ್ತರ ಜೊತೆ ಸಭೆಗಳನ್ನು ನಡೆಸಿದ್ದ ಕುಮಾರಸ್ವಾಮಿ ಅವರು ಇಂದು ಅಂತಿಮ ಸುತ್ತಿನ ಸಭೆ ನಡೆಸಿದ್ದಾರೆ. ಕುಮಾರಸ್ವಾಮಿ ನಿವಾಸದಲ್ಲಿ ನಡೆದ ಚನ್ನಪಟ್ಟಣ ಮುಖಂಡರ ಸಭೆಯಲ್ಲಿ, ಕುಮಾರಸ್ವಾಮಿ ಚನ್ನಪಟ್ಟಣ ಕ್ಷೇತ್ರ ಬಿಟ್ಟು ಹೋಗದಂತೆ ಮುಖಂಡರು ಪಟ್ಟು ಹಿಡಿದಿದ್ದಾರೆ. ಅದಾಗ್ಯೂ, ಮಂಡ್ಯದಲ್ಲಿ ಪರಿಸ್ಥಿತಿ ಬೇರೆ ಇದೆ. ನಾನು ಮಂಡ್ಯದಿಂದ ಸ್ಪರ್ಧೆ ಮಾಡಲು ಸಾಕಷ್ಟು ಒತ್ತಡ ಇದೆ. ಹೀಗಾಗಿ ಯಾರು ಬೇಸರ ಮಾಡಿಕೊಳ್ಳಬೇಡಿ ಎಂದು ಮನವೊಲಿಕೆ ಮಾಡಿದ ಕುಮಾರಸ್ವಾಮಿ, ಸಂಜೆಯೊಳಗೆ ನನ್ನ ನಿರ್ಧಾರ ತಿಳಿಸುತ್ತೇನೆ ಎಂದಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟ

ಸಿಎಂಗೆ ಮನವಿ ಬೆನ್ನಲ್ಲೇ ನೇಹಾ ತಂದೆ ನಿರಂಜನ ನಿವಾಸಕ್ಕೆ ಪೊಲೀಸ್ ಸಿಬ್ಬಂದಿ ನಿಯೋಜನೆ

April 26, 2024
ಕ್ರೈಂ ಸುದ್ದಿಗಳುಮುಖಪುಟಮೈಸೂರು ನಗರ

ಕುಡಿಯಲು ಹಣ ನೀಡದಿದ್ದಕ್ಕೆ ಮನೆಗೆ ಬೆಂಕಿ ಹಚ್ಚಿದ ಭೂಪ…! ಬೆಂಕಿಯಿಂದ ತಾಯಿ ಬಚಾವ್, ಆರೋಪಿ ಅಂದರ್!

September 8, 2025
ಜಿಲ್ಲೆಮುಖಪುಟಮೈಸೂರು ಗ್ರಾಮಾಂತರ

ಒಳಹರಿವು ಹೆಚ್ಚಾದ ಹಿನ್ನೆಲೆ ಕಬಿನಿಯಿಂದ 25000 ಕ್ಯೂಸೆಕ್ಸ್‌ ನೀರು ಹೊರಹರಿವು : ನದಿ ಪಾತ್ರದ ತಗ್ಗು ಪ್ರದೇಶದ ಜನರಿಗೆ ಪ್ರವಾಹ ಭೀತಿ

June 18, 2025
ಮುಖಪುಟಮೈಸೂರು ನಗರರಾಜಕೀಯ

ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ

December 9, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?