ಮಡಿಕೇರಿ: ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ಸಂಬಂಧಿಸಿದ ಪ್ರಕರಣಗಳು ವರದಿಯಾದಲ್ಲಿ ಮಾಹಿತಿ ನೀಡಲು ವಿಪತ್ತು ನಿರ್ವಹಣಾ ಕೇಂದ್ರ ತೆರೆಯಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.
ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರ-08272-221077, 08272-221099, ವಾಟ್ಸಾಪ್ ನಂ. 8550001077, ಮಡಿಕೇರಿ ತಾಲೂಕು-ವಿಪತ್ತು ನಿರ್ವಹಣಾ ಕೇಂದ್ರ-08272-228396, ವಿರಾಜಪೇಟೆ ತಾಲೂಕು-ವಿಪತ್ತು ನಿರ್ವಹಣಾ ಕೇಂದ್ರ 08274-257328, ಸೋಮವಾರಪೇಟೆ ತಾಲೂಕು-ವಿಪತ್ತು ನಿರ್ವಹಣಾ ಕೇಂದ್ರ 08276-282045, ಕುಶಾಲನಗರ ತಾಲೂಕು- ವಿಪತ್ತು ನಿರ್ವಹಣಾ ಕೇಂದ್ರ 08276-200198 ಹಾಗೂ ಪೊನ್ನಂಪೇಟೆ ತಾಲೂಕು- ವಿಪತ್ತು ನಿರ್ವಹಣಾ ಕೇಂದ್ರ 08274-249700 ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಹೇಳಿದ್ದಾರೆ.