PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ದಕ್ಷಿಣ ಕ್ಯಾಲಿಫೋರ್ನಿಯದಲ್ಲಿ ಭೂಕಂಪ : 5.2 ತೀವ್ರತೆಯ ಭೂಕಂಪನಕ್ಕೆ ಭಯಭೀತಗೊಂಡ ಜನರು..!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ದೇಶ-ವಿದೇಶ > ದಕ್ಷಿಣ ಕ್ಯಾಲಿಫೋರ್ನಿಯದಲ್ಲಿ ಭೂಕಂಪ : 5.2 ತೀವ್ರತೆಯ ಭೂಕಂಪನಕ್ಕೆ ಭಯಭೀತಗೊಂಡ ಜನರು..!
ದೇಶ-ವಿದೇಶಮುಖಪುಟ

ದಕ್ಷಿಣ ಕ್ಯಾಲಿಫೋರ್ನಿಯದಲ್ಲಿ ಭೂಕಂಪ : 5.2 ತೀವ್ರತೆಯ ಭೂಕಂಪನಕ್ಕೆ ಭಯಭೀತಗೊಂಡ ಜನರು..!

Prathinidhi News
Last updated: April 15, 2025 11:08 am
Prathinidhi News
Published April 15, 2025
Share
SHARE

ಕ್ಯಾಲಿಫೋರ್ನಿಯಾ, ಏಪ್ರಿಲ್‌ 15, 2025 : ಅಮೆರಿಕದ ದಕ್ಷಿಣ ಕ್ಯಾಲಿಫೋರ್ನಿಯಾ ರಾಜ್ಯದಲ್ಲಿ 5.2 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆಯಿಂದ ಜನರು ಭಯಭೀತರಾಗಿದ್ದಾರೆ.

ಭೂಕಂಪದ ಪರಿಣಾಮವಾಗಿ ಸ್ಯಾನ್ ಡಿಯಾಗೋದ ಹೊರಗಿನ ಗ್ರಾಮೀಣ ಪ್ರದೇಶಗಳಲ್ಲಿ ಕಲ್ಲುಗಳು ರಸ್ತೆಗಳ ಮೇಲೆ ಬಿದ್ದಿವೆ.
ಸೋಮವಾರ ಭೂಕಂಪ ಸಂಭವಿಸಿದಾಗ ಮನೆಗಳು ಅಲಾಡಿದ್ದು, ಗೋಡೆಗಳು ಬಿರುಕು ಬಿಟ್ಟಿದೆ.

ಬೆಟ್ಟಗಳಿಂದ ಉರುಳಿ ಬಂಡೆಗಳು ಹೆದ್ದಾರಿಗಳಿಗೆ ಬೀಳುವ ಬಗ್ಗೆ ವಾಹನ ಸವಾರರು ಜಾಗರೂಕರಾಗಿರಬೇಕು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ. ಭೂಕಂಪ ಸಂಭವಿಸಿದ ವೇಳೆ ಹಲವು ಜನರು ಮನೆಯಿಂದ ಓಡಿ ಬಂದಿದ್ದಾರೆ. ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆಯಾಗಿದ್ದು, ಭೂ ವಿಜ್ಞಾನ ಅಧಿಕಾರಿಗಳು ಭೂಕಂಪದ ಕೇಂದ್ರಸ್ಥಾನದ ಸಂಶೋಧನೆ ನಡೆಸಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ರಾಯನ ಕೆರೆ – ನೀರು ಸಂಸ್ಕರಣಾ ಹಾಗೂ ಘನತ್ಯಾಜ್ಯ ನಿರ್ವಹಣಾ ಘಟಕಕ್ಕೆ ಉಪ ಲೋಕಾಯುಕ್ತರ ಭೇಟಿ, ಪ್ರಶಂಸೆ

July 31, 2025
ಮುಖಪುಟಸನ್ನಿಧಾನಹಾಸನ

ಹಾಸನಾಂಬೆ ದರ್ಶನಕ್ಕೆ ದಿನಗಣನೆ ಶುರು : ದೇವಿ ದರ್ಶನ ನಿಯಮದಲ್ಲಿ ಬದಲಾವಣೆ, ಪಾಸ್ ವ್ಯವಸ್ಥೆ ಸಂಪೂರ್ಣ ರದ್ದು.!

August 26, 2025
ಕೊಡಗುಮುಖಪುಟಹಾಸನ

ಕಾಡಾನೆ ಸೆರೆಗೆ ಕೊಡಗಿನಲ್ಲಿ ಕಾರ್ಯಾಚರಣೆ!

March 5, 2024
ಬೆಂಗಳೂರುಮುಖಪುಟ

ಎಸ್​ಐಟಿ ಅಧಿಕಾರಿಗಳಿಂದ ಸಾಲು ಸಾಲು ಪ್ರಶ್ನೆ: ಕಿಡ್ನ್ಯಾಪ್​ಗೂ ನನಗೂ ಸಂಬಂಧವಿಲ್ಲ ಎಂದ ರೇವಣ್ಣ

May 6, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?