PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಶಿವಮೊಗ್ಗದಲ್ಲಿ ಸ್ಪರ್ಧೆ ಮಾಡೇ ಮಾಡ್ತೇನೆ, ಗೆದ್ದು ಮೋದಿ ಬಳಿ ಹೋಗಿಯೇ ಹೋಗ್ತೇನೆ: ಈಶ್ವರಪ್ಪ ಘೋಷಣೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚುನಾವಣೆ > ಶಿವಮೊಗ್ಗದಲ್ಲಿ ಸ್ಪರ್ಧೆ ಮಾಡೇ ಮಾಡ್ತೇನೆ, ಗೆದ್ದು ಮೋದಿ ಬಳಿ ಹೋಗಿಯೇ ಹೋಗ್ತೇನೆ: ಈಶ್ವರಪ್ಪ ಘೋಷಣೆ
ಚುನಾವಣೆಬೆಂಗಳೂರುಮುಖಪುಟರಾಜಕೀಯಶಿವಮೊಗ್ಗ

ಶಿವಮೊಗ್ಗದಲ್ಲಿ ಸ್ಪರ್ಧೆ ಮಾಡೇ ಮಾಡ್ತೇನೆ, ಗೆದ್ದು ಮೋದಿ ಬಳಿ ಹೋಗಿಯೇ ಹೋಗ್ತೇನೆ: ಈಶ್ವರಪ್ಪ ಘೋಷಣೆ

Prathinidhi News
Last updated: March 28, 2024 4:15 pm
Prathinidhi News
Published March 28, 2024
Share
SHARE

ಶಿವಮೊಗ್ಗ : ನಾನು ಯಾವುದೇ ಕಾರಣಕ್ಕೂ ಸ್ಪರ್ಧೆಯಿಂದ ಹಿಂದೆ ಸರಿಯಲ್ಲ. ನಾನು ಗೆದ್ದ ನಂತರ ಪ್ರಧಾನಿ ಮೋದಿ ಬಳಿ ಹೋಗಿಯೇ ಹೋಗುತ್ತೇನೆ ಎಂದು ಬಂಡಾಯ ಅಭ್ಯರ್ಥಿ ಕೆಎಸ್ ಈಶ್ವರಪ್ಪ ಹೇಳಿದ್ದಾರೆ. ನಗರದಲ್ಲಿ ಈಶ್ವರಪ್ಪ ನಿವಾಸದಲ್ಲಿ ನೂತನ ಚುನಾವಣಾ ಕಚೇರಿ ಉದ್ಘಾಟನೆ ಮಾಡಿ ಬಳಿಕ ಮಾತನಾಡಿದ ಅವರು, ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ತೀರ್ಮಾನ ಮಾಡಲಾಗಿದೆ. ಹಾಗಾಗಿ ನನ್ನ ನಿವಾಸದಲ್ಲೇ ಕಚೇರಿ ಉದ್ಘಾಟನೆ ಮಾಡಿದ್ದೇವೆ. ನನ್ನ ಮಗನನ್ನು ಎಂಪಿ ಮಾಡುತ್ತೇನೆ ಎಂದು ಸುಳ್ಳು ಹೇಳಿದರು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸುಳ್ಳಿನ ಸರದಾರ ಎಂದು ವಾಗ್ದಾಳಿ ಮಾಡಿದ್ದಾರೆ.

ರಾಜ್ಯದಲ್ಲಿ ಕಾರ್ಯಕರ್ತರ ನೋವನ್ನು ಹೋಗಲಾಡಿಸಬೇಕು. ಪಕ್ಷದಿಂದ ತೆಗೆದು ಹಾಕಿದ್ರೆ ಗೆದ್ದ ನಂತರ ಮತ್ತೆ ಬಿಜೆಪಿ ಸೇರ್ತೆನೆ. ತೆಗೆದು ಹಾಕಲಿಲ್ಲ ಅಂದ್ರೆ ಪಕ್ಷದಲ್ಲೇ ಇರುತ್ತೇನೆ. ರಾಘವೇಂದ್ರ ಸೋಲಿನ ನಂತರ ಬಿಎಸ್​​ ವಿಜಯೇಂದ್ರ‌ ರಾಜ್ಯಾಧ್ಯಕ್ಷ ಕಳೆದುಕೊಳುತ್ತಾನೆ ಎಂದು ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಪರಿಶುದ್ದ ಮಾಡಬೇಕು ಎಂಬ ಹೆಮ್ಮೆ ಇದೆ. ಕಾರ್ಯಕರ್ತರ ನೋವನ್ನು ಹೋಗಲಾಡಿಸಬೇಕು. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಗೆಲ್ಲಬಾರದು. ಸಿದ್ದರಾಮಯ್ಯ ಅವರ ಪರಿಸ್ಥಿತಿ ಏನಾಗಿದೆ. ತನ್ನ ಮಗನನ್ನು ನಿಲ್ಲಿಸುತ್ತೇನೆ ಅಂದರು, ಮಗನನ್ನು ನಿಲ್ಲಿಸಿದಾ? ಕಾಂಗ್ರೆಸ್​​ನಲ್ಲಿ ಅವರ ಪರಿಸ್ಥಿತಿ ಏನು? ವರುಣದಲ್ಲಿ ಹೊಂದಾಣಿಕೆ ಮಾಡಿಕೊಂಡರು. ರಾಜ್ಯದಲ್ಲಿ 27 ಕ್ಷೇತ್ರ ಎಸ್​​ಡಿಎ ಗೆಲ್ಲಬೇಕು. ಶಿವಮೊಗ್ಗ ಕ್ಷೇತ್ರದಲ್ಲಿ ನಾನು ಗೆಲ್ಲಬೇಕು ಎಂದು ಹೇಳಿದ್ದಾರೆ.

 

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚುನಾವಣೆಬೆಂಗಳೂರುಮುಖಪುಟ

ಇಂದಿನಿಂದ ಹಿರಿಯ ನಾಗರಿಕರಿಗೆ ಮನೆಯಿಂದ ಮತದಾನಕ್ಕೆ ಅವಕಾಶ; ತಪ್ಪಿದರೆ ಮತ್ತೆ ವೋಟ್ ಮಾಡುವಂತಿಲ್ಲ

April 13, 2024
ಮುಖಪುಟಮೈಸೂರು ನಗರರಾಜಕೀಯ

ಕಾಂಗ್ರೆಸ್‌ ಸರ್ಕಾರ ಎಲ್ಲಿಯವರೆಗೆ ಇರಲಿದೆಯೋ ಅಲ್ಲಿಯವರೆಗು ಹಂತಕರಿಗೆ ರಕ್ಷಣೆ ಸಿಗುತ್ತದೆ : ಸಂಸದ ಬಿವೈ ರಾಘವೇಂದ್ರ

May 2, 2025
ಮಂಡ್ಯಮುಖಪುಟ

ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯದ ಪ್ರಥಮ ಸ್ಥಾನಿಕ ವಿಧಿವಶ

June 16, 2024
ಚುನಾವಣೆಮುಖಪುಟಮೈಸೂರು ನಗರ

PODCAST: ಇದು ಸಾಮಾನ್ಯ ವ್ಯಕ್ತಿ ವರ್ಸಸ್ ರಾಜರ ನಡುವಿನ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ವ್ಯಾಖ್ಯಾನ

March 22, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?