PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಹೆಚ್‌ ಡಿ ಕೋಟೆ: ಶುಂಠಿ ಶುದ್ಧೀಕರಣ ಘಟಕದಿಂದ ಕಪಿಲೆಯ ಒಡಲು ಕಲುಷಿತ- ಸಾವಿರಾರು ಜನರ ಆರೋಗ್ಯಕ್ಕೆ ಕುತ್ತು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಜಿಲ್ಲೆ > ಹೆಚ್‌ ಡಿ ಕೋಟೆ: ಶುಂಠಿ ಶುದ್ಧೀಕರಣ ಘಟಕದಿಂದ ಕಪಿಲೆಯ ಒಡಲು ಕಲುಷಿತ- ಸಾವಿರಾರು ಜನರ ಆರೋಗ್ಯಕ್ಕೆ ಕುತ್ತು
ಜಿಲ್ಲೆಮುಖಪುಟಮೈಸೂರು ಗ್ರಾಮಾಂತರ

ಹೆಚ್‌ ಡಿ ಕೋಟೆ: ಶುಂಠಿ ಶುದ್ಧೀಕರಣ ಘಟಕದಿಂದ ಕಪಿಲೆಯ ಒಡಲು ಕಲುಷಿತ- ಸಾವಿರಾರು ಜನರ ಆರೋಗ್ಯಕ್ಕೆ ಕುತ್ತು

Prathinidhi News
Last updated: November 26, 2024 3:51 pm
Prathinidhi News
Published November 26, 2024
Share
SHARE

ಹೆಚ್‌ ಡಿ ಕೋಟೆ, ನವೆಂಬರ್26‌, 2024: ಶುಂಠಿ ಶುದ್ಧೀಕರಣ ಘಟಕದಿಂದ ಕಪಿಲೆಯ ಒಡಲು ಕಲುಷಿತವಾಗುತ್ತಿದೆ. ರಾಸಾಯನಿಕ ಬಳಸುತ್ತಿರುವ ಪರಿಣಾಮ ಕಪಿಲಾ‌ನದಿಯ ನೀರು ಕಲುಷಿತವಾಗ್ತಿದ್ದು, ಹೆಚ್ ಡಿ ಕೋಟೆ ಜನರಲ್ಲಿ ಆತಂಕ ಮನೆ ಮಾಡಿದೆ.

ಮೈಸೂರು ಜಿಲ್ಲೆ ಹೆಚ್‌ ಡಿ ಕೋಟೆ ತಾಲೂಕಿನಲ್ಲಿರುವ ಶುಂಠಿ ಶುದ್ಧೀಕರಣ ಕೇಂದ್ರಗಳು ಈಗ ಜನರ ಪಾಲಿಗೆ ಕಂಟಕವಾಗಿ ಪರಿಣಮಿಸಿದೆ. ಕಲುಷಿತ ನೀರಿನಿಂದ ದನ-ಕರುಗಳು ಮಾತ್ರವಲ್ಲದೇ ಮನುಷ್ಯನ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತಿದೆ.ಐದಕ್ಕೂ ಹೆಚ್ಚು ಶುದ್ಧೀಕರಣ ಕೇಂದ್ರದಿಂದ ಸಾವಿರಾರು ಜನರ ಆರೋಗ್ಯಕ್ಕೆ ಕುತ್ತು ಬಂದಿದೆ.

- ಜಾಹೀರಾತು -

ಈ ಸಂಬಂಧ ಪರಿಸರ ಇಲಾಖೆ, ಮಾಲಿನ್ಯ ಮಂಡಳಿ, ಅರಣ್ಯ ಇಲಾಖೆ, ಜಲಮಂಡಳಿ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಕೆಯಾಗಿದ್ರೂ ಯಾವುದೇ ಪ್ರಯೋಜನವಾಗಿಲ್ಲ.ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದು, ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯಕ್ಕೆ ಅಮಾಯಕ ಜನರು ಬಲಿಪಶು ಆಗ್ತಿದ್ದಾರೆ.ಕೃಷಿ ಭೂಮಿಯನ್ನು ವಾಣಿಜ್ಯೇತರ ಉದ್ದೇಶಕ್ಕೆ ಬಳಸಿಕೊಳ್ಳುವ ಮುನ್ನ ಅನ್ಯಕ್ರಾಂತ ಮಾಡಿಸಿಕೊಳ್ಳಬೇಕು.ಆದರೆ‌ ಕಾನೂನು ಉಲ್ಲಂಘಿಸಿ ಶುದ್ಧೀಕರಣ ಘಟಕವನ್ನ ತೆರೆಯಲಾಗಿದೆ. ಕೂಡಲೇ ಶುಂಠಿ ಶುದ್ದೀಕರಣ ಕೇಂದ್ರಗಳನ್ನು ಬಂದ್ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್‌ ಕೇಸ್ ದಾಖಲಿಸಬೇಕು. ಎಲ್ಲಾ ಶುಂಠಿ ಶುದ್ದೀಕರಣ ಕೇಂದ್ರಗಳನ್ನು ಮುಚ್ಚಿಸಬೇಕು ಎಂದು ಸ್ಥಳೀಯ ನಿವಾಸಿಗಳು ಆಗ್ರಹ ಮಾಡಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ಬಿಜೆಪಿ ಎಂಎಲ್ಸಿ ರವಿಕುಮಾರ್ ಅವರ ಹೇಳಿಕೆಯನ್ನು ಕಾಂಗ್ರೆಸ್ ನವರು ತಪ್ಪಾಗಿ ತಿರುಚಿದ್ದಾರೆ : ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಕೆ ಎನ್‌ ಸುಬ್ಬಣ್ಣ

July 4, 2025
ಕ್ರೈಂ ಸುದ್ದಿಗಳುನಂಜನಗೂಡುಮುಖಪುಟ

ಪತಿ ಅನುಮಾನಾಸ್ಪದ ಸಾವು: ಅಕ್ರಮ ಸಂಬಂಧಕ್ಕೆ ವಿರೋಧಿಸಿದ ಕಾರಣಕ್ಕೆ ಪತ್ನಿಯೇ ಕೊಲೆಗೈದಿರುವ ಶಂಕೆ

November 10, 2025
ಚುನಾವಣೆಮುಖಪುಟಮೈಸೂರು ನಗರರಾಜಕೀಯ

PODCAST : ಸಿಎಂ ನಂತರ ನಾಳೆ ಮೈಸೂರು ಅಖಾಡಕ್ಕೆ ಡಿಕೆಶಿ ಎಂಟ್ರಿ..!

March 26, 2024
ಮುಖಪುಟ

ಟಿ.ಸಿ.ಹೆಚ್: ಪ್ರಾಥಮಿಕ ಶಾಲಾ ಶಿಕ್ಷಕರ ತರಬೇತಿಗೆ  ಅರ್ಜಿ ಆಹ್ವಾನ

May 4, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?