ರಾಯಚೂರು: ಲೋಕಸಭೆ ಚುನಾವಣೆವೇಳೆಗೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕೂಡ ಬಂದರೂ ಅಚ್ಚರಿಯಿಲ್ಲ. ಆದರೆ ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ಳಬೇಕಾದರೆ ವಿಚಾರ ಮಾಡುತ್ತೇವೆ. ಈಶ್ವರಪ್ಪ ಬಹಳ ಮೇಧಾವಿಗಳು. ಅವರ ಹೇಳಿಕೆಗೆ ನಾನು ಉತ್ತರ ಕೊಡಲು ಬಯಸಲ್ಲ. ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಮಾತನಾಡಿದ ಅವರು ಹೌದು ಸೇರಿದ್ದಾರೆ, ಈಶ್ವರಪ್ಪ ಬಂದರೂ ಅಚ್ಚರಿಯಿಲ್ಲ ಎಂದು ಸಚಿವ ಎಂಬಿ ಪಾಟೀಲ್ ಹೇಳಿದರು.