PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಹತ್ಯೆ ಪ್ರತೀಕಾರ: ತಂದೆಯನ್ನು ಕೊಂದಿದ್ದ ವ್ಯಕ್ತಿಯನ್ನು ಬರ್ಬರವಾಗಿ ಕೊಂದ ಪುತ್ರ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಕ್ರೈಂ ಸುದ್ದಿಗಳು > ಹತ್ಯೆ ಪ್ರತೀಕಾರ: ತಂದೆಯನ್ನು ಕೊಂದಿದ್ದ ವ್ಯಕ್ತಿಯನ್ನು ಬರ್ಬರವಾಗಿ ಕೊಂದ ಪುತ್ರ
ಕ್ರೈಂ ಸುದ್ದಿಗಳುಮುಖಪುಟಹಾಸನ

ಹತ್ಯೆ ಪ್ರತೀಕಾರ: ತಂದೆಯನ್ನು ಕೊಂದಿದ್ದ ವ್ಯಕ್ತಿಯನ್ನು ಬರ್ಬರವಾಗಿ ಕೊಂದ ಪುತ್ರ

Prathinidhi News
Last updated: November 27, 2024 11:51 am
Prathinidhi News
Published November 27, 2024
Share
SHARE

ಹಾಸನ, ನವೆಂಬರ್27‌,2024 : ಅಪ್ಪನನ್ನು ಕೊಲೆ ಮಾಡಿ ಜೈಲುಸೇರಿದ್ದ ವ್ಯಕ್ತಿಯನ್ನು ಪುತ್ರನೋರ್ವ ಬರ್ಬರವಾಗಿ ಹತ್ಯೆ ಮಾಡಿ ಪ್ರತೀಕಾರ ತೀರಿಸಿಕೊಂಡಿದ್ದಾನೆ. 13 ವರ್ಷಗಳ ಹಿಂದೆ ಕೊಲೆ ಮಾಡಿ ಜೈಲು ಸೇರಿದ್ದ ವ್ಯಕ್ತಿ, ಜೈಲಿನಿಂದ ಹೊರಬಂದ ನಂತರ ಕೊಲೆ ಮಾಡಲಾಗಿದೆ.

ಅರಕಲಗೂಡು ತಾಲೂಕಿನ ಪೇಟೆ ದಡದಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ನಿರ್ವಾಣಪ್ಪ (75) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಮೂರ್ತಿ ಅಲಿಯಾಸ್ ಗುಂಡ ನಡು ರಸ್ತೆಯಲ್ಲಿ ಮಚ್ಚಿನಿಂದ ಕೊಚ್ಚಿ ಹತ್ಯೆ ಮಾಡಿದ್ದಾನೆ.

ಆಸ್ತಿ ವಿಚಾರಕ್ಕೆ ಕಿರಿಕ್ ಆಗಿ ಕಳೆದ 13 ವರ್ಷದ ಹಿಂದೆ ಲಕ್ಕಪ್ಪ ಎಂಬುವವರನ್ನ ನಿರ್ವಾಣಪ್ಪ ಹತ್ಯೆ ಮಾಡಿದ್ದರು. ಬಳಿಕ ಜೈಲು ಶಿಕ್ಷೆಯನ್ನ ಸಹ ಅನುಭವಿಸಿದ್ದಾರೆ. ತಂದೆಯ ಸಾವಿನ ಪ್ರತೀಕಾರ ತೀರಿಸಲು ಲಕ್ಕಪ್ಪ ಪುತ್ರ 36 ವರ್ಷದ ಮೂರ್ತಿ ಅಲಿಯಾಸ್ ಗುಂಡ ಕಾದುಕುಳಿತಿದ್ದರು. ಹಲವು ವರ್ಷಗಳ ಬಳಿಕ ವೈಯಕ್ತಿಕ ಕೆಲಸಕ್ಕೆ ಗ್ರಾಮಕ್ಕೆ ಬಂದ ನಿರ್ವಾಣಪ್ಪ ಅವರನ್ನ ಮಾರಕಾಸ್ತ್ರಗಳಿಂದ ತೀವ್ರವಾಗಿ ಹಲ್ಲೆ ಮಾಡಿ ಹತ್ಯೆಗೈಯ್ಯಲಾಗಿದೆ.

ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಗುಂಡನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳೀಯ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸಿದ್ದು ,ತನಿಖೆ ಆರಂಭಿಸಿದ್ದಾರೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟ

ಶಿವಮೊಗ್ಗದಲ್ಲಿ ಹೃದಯಾಘಾತಕ್ಕೆ ವೈದ್ಯ ಬಲಿ !

July 1, 2025
ಮುಖಪುಟ

‘ಅರ್ಜುನನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ’; ನಟ ದರ್ಶನ್ ಬೇಸರ

May 3, 2024
ಮುಖಪುಟಮೈಸೂರು ಗ್ರಾಮಾಂತರ

ವಿರಾಟ್‌ ಬಾಹುಬಲಿಗೆ 75 ನೇ ಮಹಾಮಸ್ತಕಾಭಿಷೇಕ ; ವಿವಿಧ ಬಣ್ಣಗಳಲ್ಲಿ ಕಂಗೊಳಿಸಿದ ಏಕಶಿಲಾ ಮೂರ್ತಿ

December 14, 2024
ಮುಖಪುಟಮೈಸೂರು ನಗರ

ಮೈಸೂರು ಅರಮನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಭೇಟಿ

September 2, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?