ಬೆಟ್ಟದಪುರ ಸಮೀಪದ ಕಿತ್ತೂರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯದ ಹೊನ್ನೇನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಸಸಿ ನಡುವ ಮೂಲಕ ಪರಿಸರ ದಿನ ಆಚರಣೆ ಮಾಡಲಾಯಿತು. ಒಕ್ಕೂಟದ ಉಪಾಧ್ಯಕ್ಷೆ ಯಶೋದಮ್ಮ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಹೇಶ್, ಮುಖ್ಯಶಿಕ್ಷಕ ಕುಮಾರ್, ಕೃಷಿ ಮೇಲ್ವಿಚಾರಕ ಪಿ.ವಿನಾಯಕ, ವಲಯ ಮೇಲ್ವಿಚಾರಕ ದಾಮೋದರ್ ಇತರರು ಇದ್ದರು.