21ಕೆಜಿಎಲ್-4 ಫೋಟೋ ಶೀರ್ಷಿಕೆ: ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಮಂಗಳವಾರ ಶ್ರೀ ಗುರುರಾಘವೇಂದ್ರ ಸ್ವಾಮಿಗಳ 353ನೇ ಆರಾಧನೆ ವಿಶೇಷ ಹಿನ್ನೆಲೆ ಪಟ್ಟಣದ ಶ್ರೀ ಗುರು ರಾಘವೇಂದ್ರಸ್ವಾಮಿ ಮಠಕ್ಕೆ ಭೇಟಿ ನೀಡಿ ಶ್ರೀಸ್ವಾಮಿಯ ದರ್ಶನ ಪಡೆದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ತೋಟೇಶ್, ನಗರಸಭಾ ಪೌರಾಯುಕ್ತ ಎ.ರಮೇಶ್, ಡಿವೈಎಸ್ಪಿ ಎಂ.ಧರ್ಮೇಂದ್ರ, ಸಿಪಿಐ ಎಂ.ಶಿವಮಾದಯ್ಯ ಇದ್ದರು.