ಹುಣಸೂರಿನಲ್ಲಿ ಗುರುವಾರ ನಡೆದ ಕಾವೇರಿ ಹಾರ್ಟ್ ಅಂಡ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ವ್ಯವಸ್ಥಾಪಕ ಲೋಹಿತ್ ದಂಪತಿಯನ್ನು ಸನ್ಮಾನಿಸಲಾಯಿತು.
ಕಾಗಿನೆಲೆ ಶಾಖಾ ಮಠದ ಶಿವಾನಂದಪುರಿ ಸ್ವಾಮೀಜಿ, ಶಾಸಕ ಜಿ.ಡಿ.ಹರೀಶ್ ಗೌಡ, ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್, ವ್ಯವಸಾಯೋತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಬಸವಲಿಂಗಯ್ಯ, ನಗರಸಭೆ ಸದಸ್ಯ ಗಣೇಶ್ ಕುಮಾರಸ್ವಾಮಿ, ತಾಲೂಕು ಪಂಚಾಯತ್ ಸದಸ್ಯ ಗಣಪತಿ, ಯುವ ಮುಖಂಡರಾದ ಸತೀಶ್ ಪಾಪಣ್ಣ, ಇಂಟೆಕ್ ರಾಜು ಇನ್ನಿತರರು ಇದ್ದರು.