ಶ್ರೀರಾಮನವಮಿ ಜಯಂತಿ ಅಂಗವಾಗಿ ಮಹದೇವಪುರ ಕ್ಷೇತ್ರದ ಬೆಳ್ಳಂದೂರು ಕೆರೆ ಕೊಡಿ ಯಮಲೂರು ಗ್ರಾಮದಲ್ಲಿ ಶ್ರೀಕೆರೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ, ಹೂವಿನ ಅಲಂಕಾರ, ಹೋಮ ಹವನಗಳನ್ನು ಮಾಡಿ ಸಾರ್ವಜನಿಕರಿಗೆ ಪಾನಕ ಮಜ್ಜಿಗೆಯನ್ನು ವಿತರಣೆ ಮಾಡಲಾಯಿತು . ಈ ವೇಳೆ ನೂರಾರು ಭಕ್ತರು, ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.