ಮೈಸೂರು: ಒನ್ ನೇಷನ್, ಒನ್ ಎಲೆಕ್ಷನ್ ವಿಚಾರಕ್ಕೆ ಮೈಸೂರಿನಲ್ಲಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಅದು ಪ್ರಾಕ್ಟಿಕಲ್ ಆಗಿ ಸಾಧ್ಯವೇ ಅನ್ನೋದನ್ನು ನೋಡ್ಬೇಕು. ಸಂವಿಧಾನದ ಪರವಾಗಿರುತ್ತಾ ಅನ್ನೋದು ಮುಖ್ಯಸಂವಿಧಾನ ರಕ್ಷಣೆ ಆದ್ರೆ ಒಳಿತು.ಸಂವಿಧಾನಕ್ಕೆ ಧಕ್ಕೆ ತರುವಂಥ ಕೆಲಸ ಆಗ್ತಿದೆ.ಸಂವಿಧಾನಕ್ಕೆ ವಿರುದ್ಧವಾಗಿ ನಡೆಯುತ್ತಿದ್ದಾರೆ.ಇದನ್ನೆಲ್ಲಾ ಯುವಕರು ಗಮನಿಸಬೇಕಾಗುತ್ತದೆ ಎಂದು ಹೇಳಿದರು.