ಗೋಣಿಕೊಪ್ಪ: ಅರ್ವತೊಕ್ಲು ಆಶೀರ್ವಾದ ಮುತ್ತಪ್ಪ ಸ್ಥಾನದಲ್ಲಿ ನಡೆದ ವಾರ್ಷಿಕೋತ್ಸವದಲ್ಲಿ ಕೊಡಗು-ಮೈಸೂರು ಲೋಕಸಭೆ ಚುನಾವಣೆ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಪಾಲ್ಗೊಂಡರು. ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಫೋಟೋ 24 ಜಿಕೆಪಿ 01 ; ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಪಾಲ್ಗೊಂಡರು. ವಿಶೇಷ ಪ್ರಾರ್ಥನೆ ಸಲ್ಲಿಸಿದರು.