ಶಿವಮೊಗ್ಗ: ರಾಗಿಗುಡ್ಡ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಗಿಗುಡ್ಡದಲ್ಲಿ 6ನೇ ದಿನವೂ ನಿಷೇಧಾಜ್ಞೆ ಮುಂದುವರೆದಿದೆ. ಅಗತ್ಯ ವಸ್ತುಗಳನ್ನು ಕೊಂಡುಕೊಳ್ಳಲು, ಶಾಲೆ, ಕಾಲೇಜ್, ಉದ್ಯೋಗಕ್ಕೆ ಹೋಗಲು ಮಾತ್ರ ಅವಕಾಶ ನೀಡಲಾಗಿದೆ. ರಾಗಿಗುಡ್ಡದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಶಿವಮೊಗ್ಗ: ರಾಗಿಗುಡ್ಡ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಗಿಗುಡ್ಡದಲ್ಲಿ 6ನೇ ದಿನವೂ ನಿಷೇಧಾಜ್ಞೆ ಮುಂದುವರೆದಿದೆ. ಅಗತ್ಯ ವಸ್ತುಗಳನ್ನು ಕೊಂಡುಕೊಳ್ಳಲು, ಶಾಲೆ, ಕಾಲೇಜ್, ಉದ್ಯೋಗಕ್ಕೆ ಹೋಗಲು ಮಾತ್ರ ಅವಕಾಶ ನೀಡಲಾಗಿದೆ. ರಾಗಿಗುಡ್ಡದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
Sign in to your account