ಹೊಸೂರು: ಸಾಲಿಗ್ರಾಮ ತಾಲೂಕಿನ ಹಳಿಯೂರು ಬಡಾವಣೆಯ ಸಾಲೇಕೊಪ್ಪಲು ಗ್ರಾಮದ ಎಸ್.ಎ.ತಮ್ಮಯ್ಯ(86) ಮಂಗಳವಾರ ನಿಧನರಾದರು.
ಮೃತರು ಹೊಸೂರು ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಎಸ್.ಟಿ.ಕೀರ್ತಿ ಅವರ ತಂದೆ, ಸೊಸೆ ಹೊಸೂರು ಕ್ಷೇತ್ರದ ಮಾಜಿ ಜಿಪಂ ಸದಸ್ಯೆ ವೀಣಾಕೀರ್ತಿ, ಪತ್ನಿ ಸರೋಜಮ್ಮ ಮತ್ತು ಇಬ್ಬರು ಪುತ್ರಿಯರು ಇದ್ದಾರೆ. ಮೃತರ ನಿಧನಕ್ಕೆ ಮಾಜಿ ಸಚಿವ ಸಾ.ರಾ.ಮಹೇಶ್ ಸಂತಾಪ ಸೂಚಿಸಿದ್ದಾರೆ.
—————————————————-
ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ ಅಲ್ಲ ಪುತ್ರಿಯರು ಇದ್ದಾರೆ.