PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಸೆಲ್ಫೀ ವೀಡಿಯೋ ಮಾಡಿ ವ್ಯಕ್ತಿ ಸಾವು, ಜಗಳ ಆಡಿದವರ ವಿರುದ್ದ ಪ್ರಕರಣ ದಾಖಲು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಕ್ರೈಂ ಸುದ್ದಿಗಳು > ಸೆಲ್ಫೀ ವೀಡಿಯೋ ಮಾಡಿ ವ್ಯಕ್ತಿ ಸಾವು, ಜಗಳ ಆಡಿದವರ ವಿರುದ್ದ ಪ್ರಕರಣ ದಾಖಲು
ಕ್ರೈಂ ಸುದ್ದಿಗಳುಮುಖಪುಟಮೈಸೂರು ನಗರ

ಸೆಲ್ಫೀ ವೀಡಿಯೋ ಮಾಡಿ ವ್ಯಕ್ತಿ ಸಾವು, ಜಗಳ ಆಡಿದವರ ವಿರುದ್ದ ಪ್ರಕರಣ ದಾಖಲು

Prathinidhi News
Last updated: March 11, 2025 10:58 am
Prathinidhi News
Published March 11, 2025
Share
SHARE

ಮೈಸೂರು, ಮಾರ್ಚ್‌ 11 , 2025 : ಪಾರ್ಶ್ವವಾಯು ಪೀಡಿತ ವ್ಯಕ್ತಿಯೋರ್ವರು ಅನುಮಾನಸ್ಪದವಾಗಿ ಮೃತಪಟ್ಟಿರುವ ಘಟನೆ ಮೈಸೂರಿನ ಲಕ್ಷ್ಮಿಕಾಂತನಗರದಲ್ಲಿ ನಡೆದಿದೆ. ನನ್ನ ಸಾವಿಗೆ ಕೆಳಗಡೆ ಮನೆಯವರಾದ ಶ್ರೀನಿವಾಸ್ ಹಾಗೂ ಮಂಜುಳ ಕಾರಣ ಎಂದು ಸೆಲ್ಫೀ ವೀಡಿಯೋ ಮಾಡಿರುವ ಹಿನ್ನೆಲೆಯಲ್ಲಿ ಮೃತರ ಪತ್ನಿ ತನಿಖೆ ನಡೆಸುವಂತೆ ಹೆಬ್ಬಾಳು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ರಾಜು ಅನುಮಾನಾಸ್ಪದವಾಗಿ ಮೃತಪಟ್ಟವರು. ಕೆಲವು ವರ್ಷಗಳ ಹಿಂದೆ ಪೆರಾಲಿಸಿಸ್ ಆದ ಕಾರಣ ರಾಜು ಮನೆಯಲ್ಲೇ ಉಳಿದುಕೊಂಡಿದ್ದರು. ಪತ್ನಿ ಜಯಪ್ರದ ಇನ್ಫೋಸಿಸ್ ನಲ್ಲಿ ಸೆಕ್ಯೂರಿಟಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾರೆ. ನಾಲ್ಕು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ರಾಜು ಸೆಲ್ಫೀ ವೀಡಿಯೋ ಮಾಡಿದ್ದಾರೆ. ಈ ವಿಚಾರ ಪತ್ನಿ ಹಾಗೂ ಮಕ್ಕಳಿಗೆ ತಿಳಿದು ಧೈರ್ಯ ತುಂಬಿ ಆತ್ಮಹತ್ಯೆ ಪ್ರಯತ್ನವನ್ನು ತಡೆಹಿಡಿದಿದ್ದಾರೆ. ಇದಾದ ಮರುದಿನವೇ ತಾನು ವಿಷ ಕುಡಿದಿರುವುದಾಗಿ ಪರಿಚಯಸ್ತರ ಬಳಿ ಹೇಳಿದ್ದಾರೆ. ಈ ಮಾಹಿತಿ ಜಯಪ್ರದರವರಿಗೆ ಗೊತ್ತಾಗಿ ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ರಾಜು ಮೃತಪಟ್ಟಿದ್ದಾರೆ. ಸೆಲ್ಪೀ ವೀಡಿಯೋ ಪ್ರಕಾರ ಕೆಳಗಡೆ ಮನೆಯವರು ಆಗಾಗ ಜಗಳ ಮಾಡುತ್ತಿದ್ದರು. ನನ್ನ ಸಾವಿಗೆ ಶ್ರೀನಿವಾಸ್ ಹಾಗೂ ಮಂಜುಳ ಕಾರಣ ಎಂದು ವೀಡಿಯೋದಲ್ಲಿ ತಿಳಿಸಿರುವ ಹಿನ್ನೆಲೆಯಲ್ಲಿ ಪತಿಯ ಸಾವಿನ ಬಗ್ಗೆ ಅನುಮಾನವಿದೆ. ಹಾಗಾಗಿ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಕೆಳಗಡೆ ಮನೆಯವರ ವಿರುದ್ದ ಪತ್ನಿ ಜಯಪ್ರದ ಪ್ರಕರಣ ದಾಖಲಿಸಿದ್ದಾರೆ.

TAGGED:#crime#harassment#hebbalmysore#karnataka#MYSORE#neighborharassment#policecomplaint#selfiesuicide
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟ

ಐಜೂರು PSI ಅಮಾನತು ಆದೇಶ ರದ್ದು

March 5, 2024
ಕ್ರೀಡೆಮುಖಪುಟ

ಏಜ್ ಈಸ್ ಜಸ್ಟ್ ನಂಬರ್: 58ರ ಹರೆಯದಲ್ಲಿ ಒಲಂಪಿಕ್ ನಲ್ಲಿ ಭಾಗವಹಿಸಿದ ಚಿಲಿ ಆಟಗಾರ್ತಿ

July 29, 2024
ನವದೆಹಲಿಮುಖಪುಟರಾಜಕೀಯ

ವಿಶ್ವ ಯೋಗ ದಿನಾಚರಣೆ : ಸೇಲಂ ಉಕ್ಕು ಸ್ಥಾವರದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಯೋಗಾಭ್ಯಾಸ

June 21, 2025
ಮುಖಪುಟಮೈಸೂರು ನಗರ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 2024-25ನೇ ಸಾಲಿನ ಬಜೆಟ್ ಮಂಡನೆ

March 7, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?