ಬೆಂಗಳೂರು: ಕರ್ನಾಟಕ ಬಂದ್ಗೆ ಸ್ಯಾಂಡಲ್ ವುಡ್ ನಟರ ಸಾಥ್ ನೀಡಲಿದ್ದಾರೆ. ಇಂದು ಫಿಲ್ಮ್ ಚೇಂಬರ್ ಮುಂದೆ ನಟರಾದ ಶಿವರಾಜ್ ಕುಮಾರ್, ದ್ರುವ ಸರ್ಜಾ, ದುನಿಯಾ ವಿಜಯ್ ಸೇರಿದಂತೆ ಹಲವು ನಟ ಮತ್ತು ನಟಿಯರು ಪ್ರತಿಭಟನೆ ಮಾಡಲಿದ್ದಾರೆ. ಫಿಲ್ಮ್ ಚೇಂಬರ್ ಮುಂದೆ ಸಂಜೆ 6 ಗಂಟೆವರೆಗೆ ಧರಣಿ ನಡೆಸಲಿದ್ದಾರೆ.
ಬೆಂಗಳೂರು: ಕರ್ನಾಟಕ ಬಂದ್ಗೆ ಸ್ಯಾಂಡಲ್ ವುಡ್ ನಟರ ಸಾಥ್ ನೀಡಲಿದ್ದಾರೆ. ಇಂದು ಫಿಲ್ಮ್ ಚೇಂಬರ್ ಮುಂದೆ ನಟರಾದ ಶಿವರಾಜ್ ಕುಮಾರ್, ದ್ರುವ ಸರ್ಜಾ, ದುನಿಯಾ ವಿಜಯ್ ಸೇರಿದಂತೆ ಹಲವು ನಟ ಮತ್ತು ನಟಿಯರು ಪ್ರತಿಭಟನೆ ಮಾಡಲಿದ್ದಾರೆ. ಫಿಲ್ಮ್ ಚೇಂಬರ್ ಮುಂದೆ ಸಂಜೆ 6 ಗಂಟೆವರೆಗೆ ಧರಣಿ ನಡೆಸಲಿದ್ದಾರೆ.
Sign in to your account