ಮೈಸೂರು : ರಾಹುಲ್ ಗಾಂಧಿ ವಿರುದ್ಧ ಎಫ್.ಐಆರ್ ದಾಖಲು ವಿಚಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರತಿಕ್ರಿಯೆ ಕೊಟ್ಟಿದ್ದಾರೆ. ‘ತಪ್ಪು ಮಾಡಿದಾಗ ಮಾತ್ರ ಎಫ್ಐಆರ್ ಹಾಕಬೇಕು. ಆದರೆ ಉದ್ದೇಶಪೂರ್ವಕವಾಗಿ ಕೇಸ್ ಹಾಕಿದ್ದಾರೆ. ರಾಹುಲ್ ಗಾಂಧಿ ಇದಕ್ಕೆಲ್ಲ ಕೇರ್ ಮಾಡಲ್ಲ ಎಂದು ಸಿದ್ದರಾಮಯ್ಯ ಹೇಳಿದರು.