ಮಂಡ್ಯ: ಟಿಪ್ಪು ಸುಲ್ತಾನ್ 273ನೇ ಜನ್ಮದಿನದ ಆಚರಣೆ ಮಾಡುತ್ತಿದ್ದೇವೆ. ವಿಶ್ವ ಶಾಂತಿಗಾಗಿ ಟಿಪ್ಪು ಆಚರಣೆ ಮಾಡುತ್ತಿದ್ದೇವೆ. ಟಿಪ್ಪು ಜಯಂತಿ ಹೆಸರಿನಲ್ಲಿ ಜನರ ಮನಸು ಕೆಡಿಸುವ ಯತ್ನ ನಡೆದಿದೆ. ಟಿಪ್ಪು ಜಯಂತಿ ವಿಚಾರದಲ್ಲಿ ಯಾರೂ ರಾಜಕೀಯ ಮಾಡುವುದು ಬೇಡ ಎಂದು ಶ್ರೀರಂಗಪಟ್ಟಣದ ಗುಂಬಜ್ ಬಳಿ ಶಾಸಕ ತನ್ವೀರ್ ಸೇಠ್ ಹೇಳಿದರು.