ಬೆಂಗಳೂರಿನ ಶೇಷಾದ್ರಿಪುರಂನ ಜೆಡಿಎಸ್ ಕಚೇರಿ ಕಾಂಪೌಂಡ್ಗೆ ಅಂಟಿಸಿದ್ದ ‘ವಿದ್ಯುತ್ ಕಳ್ಳ ಕುಮಾರಸೋಮಿ..!’ ಎಂದು ಬರೆದಿದ್ದ ಪೋಸ್ಟರ್ ತೆರವುಗೊಳಿಸಲಾಗಿದೆ. ಜೆ.ಪಿ.ಭವನದ ಕಾಂಪೌಂಡ್ಗೆ ಕಿಡಿಗೇಡಿಗಳು ಪೋಸ್ಟರ್ ಅಂಟಿಸಿದ್ದರು. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಪೋಸ್ಟರ್ಗಳ ತೆರವು ಮಾಡಲಾಗಿದೆ. ಶ್ರೀರಾಂಪುರ ಠಾಣೆ ಪೊಲೀಸರು ಪೋಸ್ಟರ್ಗಳನ್ನು ತೆರವುಗೊಳಿಸಿದ್ದಾರೆ.